ಬ್ರೇಕಿಂಗ್ ನ್ಯೂಸ್
07-08-22 02:49 pm Udupi Correspondent ಕರಾವಳಿ
ಬೈಂದೂರು, ಆಗಸ್ಟ್ 7: ಚಾಕಲೇಟ್ ಕವರ್ ಸಹಿತ ತಿಂದು ಗಂಟಲಲ್ಲಿ ಸಿಕ್ಕಿಕೊಂಡು ಆರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಗುವಿನ ಸಾವಿಗೆ ಚಾಕಲೇಟ್ ಕವರ್ ಕಾರಣ ಅಲ್ಲ. ಬದಲಿಗೆ ಹೃದಯಾಘಾತ ಕಾರಣ ಎಂದು ಎಫ್ಎಸ್ಎಲ್ ವರದಿಯಲ್ಲಿ ಕಂಡುಬಂದಿದೆ.
ಜುಲೈ 20ರಂದು ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲಿಗೆ ತೆರಳುತ್ತಿದ್ದ ಸಮನ್ವಿ(6) ಶಾಲಾ ವ್ಯಾನಲ್ಲಿಯೇ ಉಸಿರು ಕಟ್ಟಿದಂತಾಗಿ ಮೃತಪಟ್ಟಿದ್ದಳು. ಮಗುವಿಗೆ ಅಸ್ವಸ್ಥ ಆಗಿರುವುದು ತಿಳಿಯುತ್ತಿದ್ದಂತೆ ಸ್ಕೂಲ್ ವ್ಯಾನಲ್ಲಿಯೇ ವೈದ್ಯರ ಬಳಿಗೆ ಒಯ್ಯಲಾಗಿತ್ತು. ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಮಗುವಿನ ತಾಯಿ, ಬೆಳಗ್ಗೆ ಶಾಲೆಗೆ ಹೋಗಲು ಹಠ ಹಿಡಿದಳೆಂದು ಚಾಕಲೇಟ್ ತೆಗೆದು ಕೊಟ್ಟಿದ್ದಾಗಿ ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದ ಕಾರಣ ಗಂಟಲಲ್ಲಿ ಸಿಕ್ಕಿಕೊಂಡು ಮೃತಪಟ್ಟಿರಬೇಕೆಂದು ಶಂಕಿಸಲಾಗಿತ್ತು.
ಆದರೆ ಎಫ್ಎಸ್ಎಲ್ ವರದಿಯಲ್ಲಿ ಮಗುವಿಗೆ ಹೃದಯಾಘಾತ ಆಗಿದೆಯೆಂದು ಹೇಳಲಾಗಿದೆ. ಅಲ್ಲದೆ, ಹೃದಯದ ಕಾಯಿಲೆ ಇದ್ದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಮಣಿಪಾಲ ಆಸ್ಪತ್ರೆಯಲ್ಲಿ ಮಗುವಿನ ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕೆಲವು ಅಂಗಗಳನ್ನು ಎಫ್ಎಸ್ಎಲ್ ವರದಿಗಾಗಿ ಕಳುಹಿಸಿದ್ದರು. ವರದಿ ಪೊಲೀಸರ ಕೈಸೇರಿದ್ದು, ಮಗುವಿನ ಸಾವಿನ ಕಾರಣವನ್ನು ಹೊರಗೆಡವಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
The case of a six-year-old girl, who was reported to have died due to suffocation as the chocolate she was eating got stuck in her throat, has taken a twist. The FSL report confirmed that the girl died due to heart attack and not due to the chocolate getting stuck as it was believed thus far.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm