ಬ್ರೇಕಿಂಗ್ ನ್ಯೂಸ್
07-08-22 02:49 pm Udupi Correspondent ಕರಾವಳಿ
ಬೈಂದೂರು, ಆಗಸ್ಟ್ 7: ಚಾಕಲೇಟ್ ಕವರ್ ಸಹಿತ ತಿಂದು ಗಂಟಲಲ್ಲಿ ಸಿಕ್ಕಿಕೊಂಡು ಆರು ವರ್ಷದ ಮಗು ಮೃತಪಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮಗುವಿನ ಸಾವಿಗೆ ಚಾಕಲೇಟ್ ಕವರ್ ಕಾರಣ ಅಲ್ಲ. ಬದಲಿಗೆ ಹೃದಯಾಘಾತ ಕಾರಣ ಎಂದು ಎಫ್ಎಸ್ಎಲ್ ವರದಿಯಲ್ಲಿ ಕಂಡುಬಂದಿದೆ.
ಜುಲೈ 20ರಂದು ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲಿಗೆ ತೆರಳುತ್ತಿದ್ದ ಸಮನ್ವಿ(6) ಶಾಲಾ ವ್ಯಾನಲ್ಲಿಯೇ ಉಸಿರು ಕಟ್ಟಿದಂತಾಗಿ ಮೃತಪಟ್ಟಿದ್ದಳು. ಮಗುವಿಗೆ ಅಸ್ವಸ್ಥ ಆಗಿರುವುದು ತಿಳಿಯುತ್ತಿದ್ದಂತೆ ಸ್ಕೂಲ್ ವ್ಯಾನಲ್ಲಿಯೇ ವೈದ್ಯರ ಬಳಿಗೆ ಒಯ್ಯಲಾಗಿತ್ತು. ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಮಗುವಿನ ತಾಯಿ, ಬೆಳಗ್ಗೆ ಶಾಲೆಗೆ ಹೋಗಲು ಹಠ ಹಿಡಿದಳೆಂದು ಚಾಕಲೇಟ್ ತೆಗೆದು ಕೊಟ್ಟಿದ್ದಾಗಿ ತಿಳಿಸಿದ್ದರು. ಚಾಕಲೇಟ್ ಕವರ್ ಸಹಿತ ತಿಂದ ಕಾರಣ ಗಂಟಲಲ್ಲಿ ಸಿಕ್ಕಿಕೊಂಡು ಮೃತಪಟ್ಟಿರಬೇಕೆಂದು ಶಂಕಿಸಲಾಗಿತ್ತು.
ಆದರೆ ಎಫ್ಎಸ್ಎಲ್ ವರದಿಯಲ್ಲಿ ಮಗುವಿಗೆ ಹೃದಯಾಘಾತ ಆಗಿದೆಯೆಂದು ಹೇಳಲಾಗಿದೆ. ಅಲ್ಲದೆ, ಹೃದಯದ ಕಾಯಿಲೆ ಇದ್ದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಲಾಗಿದೆ. ಪೊಲೀಸರು ಮಣಿಪಾಲ ಆಸ್ಪತ್ರೆಯಲ್ಲಿ ಮಗುವಿನ ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕೆಲವು ಅಂಗಗಳನ್ನು ಎಫ್ಎಸ್ಎಲ್ ವರದಿಗಾಗಿ ಕಳುಹಿಸಿದ್ದರು. ವರದಿ ಪೊಲೀಸರ ಕೈಸೇರಿದ್ದು, ಮಗುವಿನ ಸಾವಿನ ಕಾರಣವನ್ನು ಹೊರಗೆಡವಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
The case of a six-year-old girl, who was reported to have died due to suffocation as the chocolate she was eating got stuck in her throat, has taken a twist. The FSL report confirmed that the girl died due to heart attack and not due to the chocolate getting stuck as it was believed thus far.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am