ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm