ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm