ಬ್ರೇಕಿಂಗ್ ನ್ಯೂಸ್
07-08-22 08:48 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಕೋಮು ದ್ವೇಷದ ಕೊಲೆಗಳಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹೇರಲಾಗಿದ್ದ ರಾತ್ರಿ ನಿರ್ಬಂಧವನ್ನು ಸಂಪೂರ್ಣವಾಗಿ ಜಿಲ್ಲಾಡಳಿತ ಹಿಂಪಡೆದಿದೆ.
ಅಂಗಡಿ ಮುಂಗಟ್ಟು, ವ್ಯಾಪಾರ ಸಂಕೀರ್ಣ, ಮಾಲ್, ಥಿಯೇಟರ್ ಸೇರಿದಂತೆ ಎಲ್ಲವುಗಳಿಗೂ ಮುಕ್ತ ಮಾಡಲಾಗಿದೆ. ಮದ್ಯದಂಗಡಿಗೂ ಮುಕ್ತಿ ನೀಡಲಾಗಿದ್ದು, ಆಗಸ್ಟ್ 8ರಿಂದಲೇ ಹೊಸ ಆದೇಶ ಜಾರಿಗೆ ಬರಲಿದೆ. ಕಳೆದ ಒಂದು ವಾರದಿಂದ ರಾತ್ರಿ ನಿರ್ಬಂಧ ಮೂಲಕ ವ್ಯಾಪಾರ ಸೇರಿದಂತೆ ಎಲ್ಲ ವಹಿವಾಟಿಗೂ ಬ್ರೇಕ್ ಹಾಕಲಾಗಿತ್ತು. ಇದೀಗ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದರಿಂದ ನಿರ್ಬಂಧ ಆದೇಶವನ್ನು ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹಿಂಪಡೆದಿದ್ದಾರೆ.
ಇದೇ ವೇಳೆ, ಕಲಂ 144 ಪ್ರಕಾರ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 14ರ ಮಧ್ಯರಾತ್ರಿ ವರೆಗೂ ವಿಸ್ತರಣೆ ಮಾಡಲಾಗಿದೆ. ಇದರಂತೆ, ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಸಭೆ ಸೇರುವುದು, ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
Night curfew cancels, Mangalore to come to normalcy from Monday August 8th. As 144 section and night curfew was ordered in Mangalore after the murder of Fazil in Surathkal will come to an end.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm