ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am