ಬ್ರೇಕಿಂಗ್ ನ್ಯೂಸ್
07-08-22 08:59 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮಂಗಳೂರಿನಿಂದ 20 ನಾಟಿಕಲ್ ಮೈಲು ದೂರದಲ್ಲಿ ಸಮುದ್ರ ಮಧ್ಯೆ ಬಿರುಗಾಳಿಗೆ ಸಿಲುಕಿ ಮುಳುಗಡೆಯಾಗಿದೆ.
ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಮಳೆಯೊಂದಿಗೆ ಗಾಳಿ ಬೀಸುತ್ತಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದರೆ, ಎರಡು ತಿಂಗಳ ಮೀನುಗಾರಿಕೆ ರಜೆ ಮುಗಿಸಿ ಆಗಸ್ಟ್ ಮೊದಲ ವಾರದಲ್ಲಿ ಮೀನುಗಾರಿಕೆ ತೆರಳುವುದು ವಾಡಿಕೆ. ಅದರಂತೆ, ಕಾರ್ಮಿಕರ ಜೊತೆಗೆ ನಾಲ್ಕು ದಿನಗಳ ಮೊದಲೇ ಬೋಟ್ ಸಮುದ್ರಕ್ಕೆ ತೆರಳಿತ್ತು. ಅಂದಾಜು ನೂರು ಕಿಮೀ ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗಲೇ ಅಲೆಗಳ ಭಾರೀ ಹೊಡೆತಕ್ಕೆ ಸಿಲುಕಿ ಬೋಟ್ ಒಳಗೆ ನೀರು ನುಗ್ಗಿದ್ದು, ಅವಘಡಕ್ಕೀಡಾಗಿದೆ.
ಬೋಟಿನಲ್ಲಿದ್ದ ಹತ್ತು ಮಂದಿ ಮೀನುಗಾರರು ಜೊತೆಗಿದ್ದ ಬೇರೊಂದು ಬೋಟಿನ ಮೂಲಕ ಪಾರಾಗಿದ್ದಾರೆ. ಮುಳುಗಡೆಯಾದ ಬೋಟ್ ಮಂಗಳೂರಿನ ಉರ್ವಾ ನಿವಾಸಿ ಕೃಷ್ಣ ಕುಮಾರ್ ಎಂಬವರಿಗೆ ಸೇರಿದ್ದಾಗಿದೆ. ದುರಂತದಿಂದಾಗಿ ಬೋಟ್ ಸೇರಿದಂತೆ ಅದರಲ್ಲಿದ್ದ ಮೀನು, ಇನ್ನಿತರ ಸಾಮಗ್ರಿಗಳೆಲ್ಲವೂ ಸಮುದ್ರ ಪಾಲಾಗಿದ್ದು, ಭಾರೀ ನಷ್ಟವಾಗಿದೆ.
A fishing boat capsized 20 nautical miles away from the Panambur sea shore here on Sunday, August 7.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm