ಬ್ರೇಕಿಂಗ್ ನ್ಯೂಸ್
07-08-22 10:10 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 7: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ನಾವೂರು ನಿವಾಸಿ ಆಬಿದ್ (22) ಮತ್ತು ಬೆಳ್ಳಾರೆಯ ಗೌರಿಹೊಳೆ ನಿವಾಸಿ ನೌಫಾಲ್(28) ಬಂಧಿತರು.
ಈಗಾಗಲೇ ಕೊಲೆ ಪ್ರಕರಣದಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು. ಇದೀಗ ಮತ್ತಿಬ್ಬರ ಬಂಧನದೊಂದಿಗೆ ಬಂಧಿತರ ಸಂಖ್ಯೆ ಆರಕ್ಕೇರಿದೆ. ಇವರೆಲ್ಲ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಬಂಧಿತರಾಗಿದ್ದಾರೆ. ಆದರೆ, ಕೊಲೆ ಕೃತ್ಯದಲ್ಲಿ ನೇರ ಶಾಮೀಲಾಗಿದ್ದ ಹಂತಕರು ಇನ್ನೂ ಪೊಲೀಸರ ಕೈಗೆ ಸಿಕ್ಕಿಲ್ಲ. ಹಂತಕರು ಯಾರು ಅನ್ನುವುದು ಪೊಲೀಸರಿಗೆ ತಿಳಿದಿದ್ದು, ಅವರ ಪತ್ತೆಗಾಗಿ ಹುಡುಕಾಟದಲ್ಲಿ ತೊಡಗಿದ್ದಾರೆ.
ಕೊಲೆ ನಡೆದ ಎರಡೇ ದಿನದಲ್ಲಿ ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಝಾಕೀರ್ ಅವರನ್ನು ಬಂಧಿಸಲಾಗಿತ್ತು. ಆನಂತರ ಬೆಂಗಳೂರಿನಲ್ಲಿ ಅವಿತುಕೊಂಡಿದ್ದ ಬೆಳ್ಳಾರೆಯ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ಮತ್ತು ಹಾರಿಸ್ ಎಂಬ ಮತ್ತಿಬ್ಬರನ್ನು ಬಂಧನ ಮಾಡಲಾಗಿತ್ತು. ಪ್ರವೀಣ್ ಹತ್ಯೆ ನಡೆದು 12 ದಿನಗಳಾಗಿದ್ದು, ಅತ್ತ ಪ್ರಕರಣದ ತನಿಖೆ ಎನ್ಐಎಗೆ ಒಪ್ಪಿಸಲು ಎಲ್ಲ ತಯಾರಿ ನಡೆದಿದ್ದರೂ ಪ್ರಮುಖ ಆರೋಪಿಗಳನ್ನು ಬಂಧಿಸಲು ಸುಳ್ಯ ಪೊಲೀಸರು ಹಿಂದೆ ಬಿದ್ದಿದ್ದಾರೆ.
The Bellare police have made two more arrests in BJP youth leader Praveen Kumar Nettare murder case.The arrested accused are Abid (22), son of Yakub, a resident of Mahamayi temple, Navoor and Naufal (28), son of Mohammed of Gaurihole,Bellare.Investigation is going on. All the assailants have been identified and search for them is in progress, police said.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm