ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.
ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 11:34 am
Mangalore Correspondent
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm