ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm