ಬ್ರೇಕಿಂಗ್ ನ್ಯೂಸ್
09-08-22 02:21 pm Mangalore Correspondent ಕರಾವಳಿ
ಬಂಟ್ವಾಳ, ಆಗಸ್ಟ್ 9: ವಿಟ್ಲ ಸಮೀಪದ ನೆಕ್ಕರೆಕಾಡು ಎಂಬಲ್ಲಿ ಗುಡ್ಡದಲ್ಲಿ ತಲೆ ಬುರುಡೆ ಪತ್ತೆಯಾದ ಪ್ರಕರಣವನ್ನು ವಿಟ್ಲ ಠಾಣೆ ಪೊಲೀಸರು ಭೇದಿಸಿದ್ದು ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೆಂದು ಪತ್ತೆ ಹಚ್ಚಿದ್ದಾರೆ.
ಮೃತ ವ್ಯಕ್ತಿಯನ್ನು ಉಕ್ಕುಡ ಬಳಿಯ ಕಾಂತಡ್ಕ ನಿವಾಸಿ ನಾಗೇಶ್ ಗೌಡ(65) ಎಂದು ಪೊಲೀಸರು ಗುರುತಿಸಿದ್ದಾರೆ. ನಾಗೇಶ್ ಗೌಡ ಆರು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿತ್ತು. ಎರಡು ದಿನಗಳ ಹಿಂದೆ ಗುಡ್ಡಕ್ಕೆ ಸೊಪ್ಪು ತರಲೆಂದು ತೆರಳಿದ್ದ ಸ್ಥಳೀಯ ನಿವಾಸಿಗಳಿಗೆ ತಲೆಬುರುಡೆ, ಎಲುಬು ಹಾಗೂ ಬಟ್ಟೆ ಕಾಣಸಿಕ್ಕಿತ್ತು. ಇದರಿಂದ ಯಾರೋ ಕೊಲೆಯಾಗಿದ್ದಾರೋ ಎನ್ನುವ ಸಂಶಯ ಉಂಟಾಗಿತ್ತು. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದರು. ಅಲ್ಲದೆ, ನಾಪತ್ತೆ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಿದ್ದರು. ಈ ವೇಳೆ ಅದೇ ಪ್ರದೇಶದ ನಾಗೇಶ್ ಎಂಬವರು ನಾಪತ್ತೆಯಾಗಿದ್ದ ವಿಚಾರ ತಿಳಿದು ಆ ವ್ಯಕ್ತಿಯ ಮಗನನ್ನು ಪೊಲೀಸರು ಸ್ಥಳಕ್ಕೆ ಕರೆಸಿದ್ದರು. ತಲೆಬುರುಡೆಯ ಜೊತೆಗೆ ಅಲ್ಲಿ ಪತ್ತೆಯಾದ ಬಟ್ಟೆಯನ್ನು ಮನೆಮಂದಿ ಗುರುತಿಸಿದ್ದಾರೆ. ಅದರ ಆಧಾರದಲ್ಲಿ ನಾಗೇಶ್ ಗೌಡರದ್ದೆ ಶವ ಆಗಿರಬಹುದೆಂದು ಮೇಲ್ನೋಟಕ್ಕೆ ಪೊಲೀಸರು ನಿರ್ಧಾರಕ್ಕೆ ಬಂದಿದ್ದಾರೆ. ದೃಢ ಪಡಿಸಲು ಮಗ ಅಥವಾ ಕುಟುಂಬ ಸದಸ್ಯರ ಡಿಎನ್ಎ ಪರೀಕ್ಷೆ ನಡೆಸಿ ತಾಳೆ ಹಾಕಿ ನೋಡಬೇಕಾಗಿದೆ.
Mangalore Skeletal remains of missing man found after six months in Vitla. Nagesh Gowda was missing since six months but police who found the skeletal has now identified that it belongs to Nagesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm