ಬ್ರೇಕಿಂಗ್ ನ್ಯೂಸ್
09-08-22 10:27 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 9 : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಹಿರಿಯರಾದ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಎದುರಿಸುತ್ತೇವೆ ಎಂದಿದ್ದಾರೆ.

ಸಿದ್ದರಾಮಯ್ಯ ಉತ್ಸವದ ಬಳಿಕ ಕಾಂಗ್ರೆಸ್ನಲ್ಲಿ ಒಳ ಜಗಳ, ಬೀದಿ ಜಗಳ ಹೆಚ್ಚಾಗಿದೆ. ಕೋಳಿವಾಡರಂತಹ ಹಿರಿಯ ನಾಯಕರು ಸಿದ್ದರಾಮಯ್ಯರನ್ನು ಬಯ್ಯುವಂತಾಗಿದೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹೋರಾಟ ಹೆಚ್ಚಾಗಿದೆ. ಅವರ ಒಳ ಜಗಳ, ಬೀದಿ ಜಗಳ, ಗೊಂದಲ, ಆಂತರಿಕ ಕಚ್ಚಾಟವನ್ನು ಮುಚ್ಚಿಡಲು ಕಾಂಗ್ರೆಸ್ ಈ ರೀತಿ ಟ್ವೀಟ್ ಮಾಡಿದೆ ಎಂದು ಹೇಳಿದ್ದಾರೆ.

ಗೊಂದಲ ಸೃಷ್ಟಿಸುವ ಕಾಂಗ್ರೆಸ್ ಆಟ ನಡೆಯುವುದಿಲ್ಲ. ಮೊದಲು ಅವರಲ್ಲಿರುವ ಗೊಂದಲವನ್ನು ಸರಿ ಮಾಡಿಕೊಳ್ಳಲಿ, ಕಾಂಗ್ರೆಸ್ ಭವಿಷ್ಯ ಏನೆಂಬುದು ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಹಗರಣಗಳು ಬಯಲಿಗೆ ಬಂದಿದೆ. ಸೋನಿಯಾ, ರಾಹುಲ್ ಗಾಂಧೀಜಿ ಇಡಿ ತನಿಖೆ, ಡಿಕೆಶಿಯವರಿಗೆ ಜಾಮೀನು, ಮುಖ್ಯಮಂತ್ರಿ ಗೊಂದಲ, ದಲಿತ ಮುಖ್ಯಮಂತ್ರಿ ಚರ್ಚೆ ಇವೆಲ್ಲ ಗೊಂದಲಗಳನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಇಂತಹ ಟ್ವೀಟ್ ಮಾಡುತ್ತಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ, ಬೊಮ್ಮಾಯಿ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಳಿನ್ ಕುಮಾರ್ ತಿಳಿಸಿದ್ದಾರೆ.
CM Bommai to continue as CM no changes says state President Nalin Kumar Kateel in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm