ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm