ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm