ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm