ಬ್ರೇಕಿಂಗ್ ನ್ಯೂಸ್
10-08-22 02:04 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 10 : ಕೋಮು ವೈಷಮ್ಯ ಕದಡಿರುವ ಸುಳ್ಯದಲ್ಲಿ ಯುವಕನೊಬ್ಬ ಹಾಡಹಗಲೇ ತಲ್ವಾರ್ ಹಿಡಿದು ರಸ್ತೆಯಲ್ಲಿ ಓಡಾಡಿದ್ದು ಕೆಲಕಾಲ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆ ಎಂಬಲ್ಲಿ ನಡೆದಿದೆ.
ತಲವಾರು ಹಿಡಿದು ಓಡಾಡಿದ ಯುವಕನನ್ನು ಸ್ಥಳೀಯ ನಿವಾಸಿ ಸಂದೀಪ ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು ಪರ- ವಿರೋಧ ಮಾತುಗಳು ಕೇಳಿಬಂದಿವೆ.
ಇತ್ತೀಚೆಗೆ ಕೊಲೆಯಾದ ಪ್ರವೀಣ್ ನೆಟ್ಟಾರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕುರಿತು ಕನಕಮಜಲು ಪೇಟೆಯಲ್ಲಿ ಬ್ಯಾನರ್ ಅಳವಡಿಸಲು ಕೆಲವರು ಮುಂದಾಗಿದ್ದರು. ಗಲಾಟೆಗೆ ಕಾರಣವಾಗುತ್ತೆ ಎಂಬ ಕಾರಣಕ್ಕೆ ಬ್ಯಾನರ್ ಹಾಕಲು ಸ್ಥಳೀಯಾಡಳಿತ ಅನುಮತಿ ನೀಡಿರಲಿಲ್ಲ. ಇದೇ ಕಾರಣಕ್ಕೆ ಕೋಪಗೊಂಡಿದ್ದ ಯುವಕರಲ್ಲಿ ಒಬ್ಬನಾಗಿದ್ದ ಸಂದೀಪ್ ತಲ್ವಾರ್ ಹಿಡಿದು ರಸ್ತೆಯಲ್ಲಿ ನಡೆದಾಡಿದ್ದ. ಅದನ್ನು ಸ್ಥಳೀಯರು ಮೊಬೈಲಿನಲ್ಲಿ ರೆಕಾರ್ಡ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆ ಘಟನೆಯ ಗಂಭೀರತೆ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿ ತಲವಾರು ವಶಪಡಿಸಿಕೊಂಡಿದ್ದಾರೆ. ಯುವಕನಿಗೆ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ.
Man walks with sword in Sullia for objecting to put Praveen Bellare Condolence banner
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm