ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm