ಬ್ರೇಕಿಂಗ್ ನ್ಯೂಸ್
04-10-20 01:26 pm Headline Karnataka News Network ಕರಾವಳಿ
ಪುತ್ತೂರು ಅಕ್ಟೋಬರ್ 04: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಕುಂಬ್ರವನ್ನು ಕಟ್ಟಿ ಬೆಳಿಸಿದ ಹಿರಿಯ ಮೇಧಾವಿ, ಶಿಕ್ಷಣ ಪ್ರೇಮಿ ಇಬ್ರಾಹಿಂ ಹಾಜಿ ಬೊಳ್ಳಾಡಿ ಅಲ್ಪಕಾಲದ ಅನಾರೊಗ್ಯದಿಂದ ಬಳಲಿ ಇಂದು ನಿಧನರಾದರು .
ಇಬ್ರಾಹಿಂ ಅವರು 1934 ರಲ್ಲಿ ಗಾಂಧಿಜಿ ದೇಶದ ಸ್ವಾತಂತ್ರ್ಯ ಹೋರಾಟ ಪರ್ಯಟನೆಯ ಭಾಗವಾಗಿ ಪುತ್ತೂರಿನಿಂದ ಸುಳ್ಯದ ವರೆಗೆ ಕಾಲ್ನಡಿಗೆ ಜಾಥ ನಡೆಸಿದ್ದರು . ಕುಂಬ್ರದ ಕಟ್ಟೆಯಲ್ಲಿ ಗಾಂಧಿಜಿಯ ಭಾಷಣ ಮಾಡಿದ್ದರು . ಅಂದು ಗಾಂಧಿಜಿಯೊಂದಿಗೆ ಯಾತ್ರೆಯಲ್ಲಿ ಇಬ್ರಾಹಿಂ ಕೂಡ ಭಾಗವಹಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಚಾಟಿ ಏಟು ತಂದಿದ್ದ ಇಬ್ರಾಹಿಂ ಅವರು ಪ್ರತಿಭಟನೆ ಹೊರಾಟ ಮುಂತಾದವುಗಳಲ್ಲಿ ಭಾಗಿಯಾಗಿದ್ದರು.
ಕುಂಬ್ರದ ಶಾಲಾ ಕಾಲೇಜು ನಿರ್ಮಾಣದ ಸಂದರ್ಭದಲ್ಲಿ ಇಬ್ರಾಹಿಂ ಅವರು ಒಳಮುಗ್ರು ಗ್ರಾಮ ಪಂ. ಸದಸ್ಯರಾಗಿದ್ದರು. ಶಾಲಾ ಕಾಲೇಜು ಕಟ್ಟಡ ನಿರ್ಮಾಣ ಸಂಬಂದಿಸಿ ಜಾಗದ ತಕರಾರು ಬಂದಾಗ ಅವರೇ ಮುಂದೆ ನಿಂತು ಹೋರಾಡಿ ಕಾಲೇಜು ಕಟ್ಟಡ ನಿರ್ಮಾಣವಾಗಲು ಕಾರಣಕರ್ತರಾಗಿದ್ದರು
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm