ಬ್ರೇಕಿಂಗ್ ನ್ಯೂಸ್
11-08-22 11:06 am Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕಡೆಗೂ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 15 ದಿನಗಳಿಂದ ಪೊಲೀಸರನ್ನು ಯಾಮಾರಿಸಿ ಅಡಗಿಕೊಂಡಿದ್ದ ಮೂವರನ್ನು ಪೊಲೀಸರು ನಿಗೂಢ ತಾಣದಿಂದ ಬಂಧಿಸಿ ಕರೆತಂದಿದ್ದಾರೆ.
ಶಿಹಾಬ್ ಸುಳ್ಯ, ಬಶೀರ್ ಎಲಿಮಲೆ, ರಿಯಾಸ್ ಅಂಕತ್ತಡ್ಕ ಬಂಧಿತ ಆರೋಪಿಗಳು. ಈ ಪೈಕಿ ಶಿಹಾಬ್ ಪ್ರಮುಖ ಆರೋಪಿ ಎನ್ನಲಾಗುತ್ತಿದ್ದು ಸುಳ್ಯದಲ್ಲಿಯೇ ಪ್ರವೀಣ್ ಕೊಲೆಗೆ ಇತರರೊಂದಿಗೆ ಸೇರಿ ಸಂಚು ರೂಪಿಸಿದ್ದ. ಮಹತ್ವದ ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಿ ಸುಳ್ಯಕ್ಕೆ ಕರೆತಂದಿದ್ದಾರೆ.

ನಿನ್ನೆಯಷ್ಟೇ ಮಂಗಳೂರಿಗೆ ಬಂದಿದ್ದ ಎಡಿಜಿಪಿ ಅಲೋಕ್ ಕುಮಾರ್, ಹಂತಕರ ವಿಳಾಸ, ಫೋಟೊ ಎಲ್ಲ ಗೊತ್ತಿದೆ, ಆಗಾಗ ತಮ್ಮ ಅಡಗು ತಾಣಗಳನ್ನು ಬದಲಿಸುತ್ತಿದ್ದಾರೆ. ಕೆಲವರು ಸೇರಿ ಬಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಏಳೆಂಟು ಜಿಲ್ಲೆಗಳ ಪೊಲೀಸ್ ಪ್ರಮುಖರ ಜೊತೆಗೆ ಈ ಸಂಬಂಧ ಸಭೆ ನಡೆಸಿ, ಯಾವ ರೀತಿ ಕಾರ್ಯಾಚರಣೆ ನಡೆಸಬೇಕೆಂದು ಸೂಚನೆ ನೀಡುತ್ತೇನೆ ಎಂದಿದ್ದರು. ಅಲ್ಲದೆ, ಆರೋಪಿಗಳು ಸಿಗದೇ ಇದ್ದರೆ ಅವರ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿ ಆಸ್ತಿ ಮುಟ್ಟುಗೋಲು ಹಾಕುವುದಕ್ಕೂ ಮುಂದಾಗುತ್ತೇವೆ ಎನ್ನುವ ಮೂಲಕ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪೊಲೀಸರು ಸೆರೆಹಿಡಿದಿದ್ದಾರೆ.
Three prime accused arrested from Sullia in Praveen Bellare case by Dk police. The arrested have been identified as Shiyab Sullia, Basheer and Riyaz. ADGP Alok Kumar confirmed on Wednesday that the process of attaching properties of the accused persons is on. The police along with the National Intelligence Agency (NIA) will attach the properties of the accused persons, he added.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm