ಬ್ರೇಕಿಂಗ್ ನ್ಯೂಸ್
11-08-22 10:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಮೂಲದ ಎಂಟರ ಹರೆಯದ ಪೋರನೊಬ್ಬ ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಶಿಖರ ಕಿಲಿಮಂಜಾರೋ ಏರಿದ ಸಾಹಸ ಮಾಡಿದ್ದಾನೆ. ಸದ್ಯ ದುಬೈನಲ್ಲಿ ನೆಲೆಸಿರುವ ಅಯಾನ್ ಮೆಂಡನ್ ಈ ಸಾಧನೆ ಮಾಡಿದ ಪೋರ.
ಆಗಸ್ಟ್ 4ರಂದು ತಮ್ಮ ಹೆತ್ತವರೊಂದಿಗೆ ತಾಂಜಾನಿಯಾ ದೇಶದಲ್ಲಿರುವ ಜ್ವಾಲಾಮುಖಿಯಿಂದ ನಿರ್ಮಿಸಲ್ಪಟ್ಟ ಕಿಲಿಮಂಜಾರೋ ಶಿಖರದ ತುದಿಗೆ ಅಯಾನ್ ತಲುಪಿದ್ದಾನೆ. ಕಿಲಿಮಂಜಾರೋ ಏರಬೇಕೆಂಬ ಗುರಿ ಇಟ್ಟುಕೊಂಡು ಅಯಾನ್ ತನ್ನ ಆರನೇ ವರ್ಷದಲ್ಲಿಯೇ ತರಬೇತಿ ಆರಂಭಿಸಿದ್ದ. ನೇಪಾಳದಲ್ಲಿ ವಿವಿಧ ಪರ್ವತ ಶಿಖರಗಳನ್ನು ಏರಿ ತರಬೇತು ಪಡೆದಿದ್ದ.


ಆಗಸ್ಟ್ 4ರಂದು ಬೆಳ್ಳಂಬೆಳಗ್ಗೆ ಶಿಖರ ಹತ್ತಿದ್ದು, ‘’ಉರು ಪೀಕ್ ’’ ಎಂದು ಕರೆಯಲ್ಪಡುವ ಪರ್ವತದ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಾನೆ. ಆಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಕಿಲಿಮಂಜಾರೋ ಪರ್ವತ ಏರಿದ ಹುಡುಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾನೆ. ಪರ್ವತ ಏರುತ್ತಿದ್ದ ಸಂದರ್ಭದಲ್ಲಿ ನಡುವೆ ತೀವ್ರ ಆಯಾಸಕ್ಕೊಳಗಾದ ಅಯಾನ್ ಗೆ ಹೆತ್ತವರು ಧೈರ್ಯ ತುಂಬಿದ್ದಾರೆ. ಆನಂತರ, ನಾನು ಸಾಧಿಸಿಯೇ ತೀರುತ್ತೇನೆ ಎಂದು ಮತ್ತೆ ಹೊರಟಿದ್ದಾನೆ. ಕೊನೆಗೂ ಶಿಖರ ತಲುಪುವ ಮೂಲಕ ಸಾಧನೆ ಮಾಡಿದ್ದಾನೆ. ಅಯಾನ್ ಮೆಂಡನ್, ದುಬೈನಲ್ಲಿ ನಾರ್ತ್ ಲಂಡನ್ ಕಾಲೇಜಿಯೇಟ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾನೆ.
Eight-year-old Ayaan Mendon from Mangaluru became the youngest person in the Gulf Cooperation Council (GCC) to climb Mount Kilimanjaro, the highest peak in Africa on August 4. On the morning of the August 4, Ayaan stood against the sign reading ‘Uhuru Peak’ in bold, holding the Indian flag after finishing a eight-day hike to Kilimanjaro
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm