ಬ್ರೇಕಿಂಗ್ ನ್ಯೂಸ್
11-08-22 10:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಮೂಲದ ಎಂಟರ ಹರೆಯದ ಪೋರನೊಬ್ಬ ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಶಿಖರ ಕಿಲಿಮಂಜಾರೋ ಏರಿದ ಸಾಹಸ ಮಾಡಿದ್ದಾನೆ. ಸದ್ಯ ದುಬೈನಲ್ಲಿ ನೆಲೆಸಿರುವ ಅಯಾನ್ ಮೆಂಡನ್ ಈ ಸಾಧನೆ ಮಾಡಿದ ಪೋರ.
ಆಗಸ್ಟ್ 4ರಂದು ತಮ್ಮ ಹೆತ್ತವರೊಂದಿಗೆ ತಾಂಜಾನಿಯಾ ದೇಶದಲ್ಲಿರುವ ಜ್ವಾಲಾಮುಖಿಯಿಂದ ನಿರ್ಮಿಸಲ್ಪಟ್ಟ ಕಿಲಿಮಂಜಾರೋ ಶಿಖರದ ತುದಿಗೆ ಅಯಾನ್ ತಲುಪಿದ್ದಾನೆ. ಕಿಲಿಮಂಜಾರೋ ಏರಬೇಕೆಂಬ ಗುರಿ ಇಟ್ಟುಕೊಂಡು ಅಯಾನ್ ತನ್ನ ಆರನೇ ವರ್ಷದಲ್ಲಿಯೇ ತರಬೇತಿ ಆರಂಭಿಸಿದ್ದ. ನೇಪಾಳದಲ್ಲಿ ವಿವಿಧ ಪರ್ವತ ಶಿಖರಗಳನ್ನು ಏರಿ ತರಬೇತು ಪಡೆದಿದ್ದ.


ಆಗಸ್ಟ್ 4ರಂದು ಬೆಳ್ಳಂಬೆಳಗ್ಗೆ ಶಿಖರ ಹತ್ತಿದ್ದು, ‘’ಉರು ಪೀಕ್ ’’ ಎಂದು ಕರೆಯಲ್ಪಡುವ ಪರ್ವತದ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಾನೆ. ಆಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಕಿಲಿಮಂಜಾರೋ ಪರ್ವತ ಏರಿದ ಹುಡುಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾನೆ. ಪರ್ವತ ಏರುತ್ತಿದ್ದ ಸಂದರ್ಭದಲ್ಲಿ ನಡುವೆ ತೀವ್ರ ಆಯಾಸಕ್ಕೊಳಗಾದ ಅಯಾನ್ ಗೆ ಹೆತ್ತವರು ಧೈರ್ಯ ತುಂಬಿದ್ದಾರೆ. ಆನಂತರ, ನಾನು ಸಾಧಿಸಿಯೇ ತೀರುತ್ತೇನೆ ಎಂದು ಮತ್ತೆ ಹೊರಟಿದ್ದಾನೆ. ಕೊನೆಗೂ ಶಿಖರ ತಲುಪುವ ಮೂಲಕ ಸಾಧನೆ ಮಾಡಿದ್ದಾನೆ. ಅಯಾನ್ ಮೆಂಡನ್, ದುಬೈನಲ್ಲಿ ನಾರ್ತ್ ಲಂಡನ್ ಕಾಲೇಜಿಯೇಟ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾನೆ.
Eight-year-old Ayaan Mendon from Mangaluru became the youngest person in the Gulf Cooperation Council (GCC) to climb Mount Kilimanjaro, the highest peak in Africa on August 4. On the morning of the August 4, Ayaan stood against the sign reading ‘Uhuru Peak’ in bold, holding the Indian flag after finishing a eight-day hike to Kilimanjaro
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am