ಬ್ರೇಕಿಂಗ್ ನ್ಯೂಸ್
11-08-22 10:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 11: ಮಂಗಳೂರು ಮೂಲದ ಎಂಟರ ಹರೆಯದ ಪೋರನೊಬ್ಬ ಆಫ್ರಿಕಾದ ಅತ್ಯಂತ ಎತ್ತರದ ಪರ್ವತ ಶಿಖರ ಕಿಲಿಮಂಜಾರೋ ಏರಿದ ಸಾಹಸ ಮಾಡಿದ್ದಾನೆ. ಸದ್ಯ ದುಬೈನಲ್ಲಿ ನೆಲೆಸಿರುವ ಅಯಾನ್ ಮೆಂಡನ್ ಈ ಸಾಧನೆ ಮಾಡಿದ ಪೋರ.
ಆಗಸ್ಟ್ 4ರಂದು ತಮ್ಮ ಹೆತ್ತವರೊಂದಿಗೆ ತಾಂಜಾನಿಯಾ ದೇಶದಲ್ಲಿರುವ ಜ್ವಾಲಾಮುಖಿಯಿಂದ ನಿರ್ಮಿಸಲ್ಪಟ್ಟ ಕಿಲಿಮಂಜಾರೋ ಶಿಖರದ ತುದಿಗೆ ಅಯಾನ್ ತಲುಪಿದ್ದಾನೆ. ಕಿಲಿಮಂಜಾರೋ ಏರಬೇಕೆಂಬ ಗುರಿ ಇಟ್ಟುಕೊಂಡು ಅಯಾನ್ ತನ್ನ ಆರನೇ ವರ್ಷದಲ್ಲಿಯೇ ತರಬೇತಿ ಆರಂಭಿಸಿದ್ದ. ನೇಪಾಳದಲ್ಲಿ ವಿವಿಧ ಪರ್ವತ ಶಿಖರಗಳನ್ನು ಏರಿ ತರಬೇತು ಪಡೆದಿದ್ದ.


ಆಗಸ್ಟ್ 4ರಂದು ಬೆಳ್ಳಂಬೆಳಗ್ಗೆ ಶಿಖರ ಹತ್ತಿದ್ದು, ‘’ಉರು ಪೀಕ್ ’’ ಎಂದು ಕರೆಯಲ್ಪಡುವ ಪರ್ವತದ ತುದಿಯಲ್ಲಿ ಭಾರತದ ಧ್ವಜವನ್ನು ಹಾರಿಸಿದ್ದಾನೆ. ಆಮೂಲಕ ಅತ್ಯಂತ ಕಿರಿಯ ವಯಸ್ಸಿನಲ್ಲಿ ಕಿಲಿಮಂಜಾರೋ ಪರ್ವತ ಏರಿದ ಹುಡುಗ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾನೆ. ಪರ್ವತ ಏರುತ್ತಿದ್ದ ಸಂದರ್ಭದಲ್ಲಿ ನಡುವೆ ತೀವ್ರ ಆಯಾಸಕ್ಕೊಳಗಾದ ಅಯಾನ್ ಗೆ ಹೆತ್ತವರು ಧೈರ್ಯ ತುಂಬಿದ್ದಾರೆ. ಆನಂತರ, ನಾನು ಸಾಧಿಸಿಯೇ ತೀರುತ್ತೇನೆ ಎಂದು ಮತ್ತೆ ಹೊರಟಿದ್ದಾನೆ. ಕೊನೆಗೂ ಶಿಖರ ತಲುಪುವ ಮೂಲಕ ಸಾಧನೆ ಮಾಡಿದ್ದಾನೆ. ಅಯಾನ್ ಮೆಂಡನ್, ದುಬೈನಲ್ಲಿ ನಾರ್ತ್ ಲಂಡನ್ ಕಾಲೇಜಿಯೇಟ್ ಸ್ಕೂಲ್ ನಲ್ಲಿ ಕಲಿಯುತ್ತಿದ್ದಾನೆ.
Eight-year-old Ayaan Mendon from Mangaluru became the youngest person in the Gulf Cooperation Council (GCC) to climb Mount Kilimanjaro, the highest peak in Africa on August 4. On the morning of the August 4, Ayaan stood against the sign reading ‘Uhuru Peak’ in bold, holding the Indian flag after finishing a eight-day hike to Kilimanjaro
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm