ಬ್ರೇಕಿಂಗ್ ನ್ಯೂಸ್
12-08-22 10:00 am Mangalore Correspondent ಕರಾವಳಿ
ಉಳ್ಳಾಲ, ಆ.12 : ಹೆದ್ದಾರಿ ಅಂಚಿನ ಗಿಡಗಂಟಿಗಳನ್ನ ಕಡಿದು ಸ್ವಚ್ಛತೆಯಲ್ಲಿ ತೊಡಗಿದ್ದ ಇಬ್ಬರು ಕಾರ್ಮಿಕರಿಗೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಡೆದಿದ್ದು ಓರ್ವ ವಲಸೆ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಕಾರ್ಮಿಕನ ಬೆನ್ನು ಮೂಳೆ ಮುರಿದು ಆಸ್ಪತ್ರೆ ಸೇರಿದ ಘಟನೆ ಶುಕ್ರವಾರ ಬೆಳ್ಳಂಬೆಳಗ್ಗೆ ರಾ.ಹೆ .66 ರ ಜಪ್ಪಿನಮೊಗರಿನಲ್ಲಿ ಸಂಭವಿಸಿದೆ.
ಮೃತ ಯುವಕ ಬಿಹಾರ ಮೂಲದ ಎಂ.ಡಿ. ವಿಕ್ಕಿ ಖಾನ್(26) ಮತ್ತು ಗಾಯಗೊಂಡ ವ್ಯಕ್ತಿ ಸಾಸ್ತಾನ ನಿವಾಸಿ ಗೋಪಾಲ ಪೂಜಾರಿ ಎಂದು ತಿಳಿದು ಬಂದಿದೆ. ಜಪ್ಪಿನಮೊಗರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪಕ್ಕದಲ್ಲೇ ಘಟನೆ ಸಂಭವಿಸಿದೆ. ಹೆದ್ದಾರಿಯ ಅಂಚಿನಲ್ಲಿ ಹಾಕಿರುವ ತಗಡಿನ ರಕ್ಷಣಾ ಬೇಲಿಯ ಬಳಿಯಲ್ಲಿ ನಾಲ್ವರು ವಲಸೆ ಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದರು.



ಈ ವೇಳೆ ತೊಕ್ಕೊಟ್ಟಿನಿಂದ ಮಂಗಳೂರಿಗೆ ಧಾವಿಸುತ್ತಿದ್ದ ವಾಹನವೊಂದು ಇಬ್ಬರು ಕಾರ್ಮಿಕರಿಗೆ ಬಲವಾಗಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಓರ್ವ ಕಾರ್ಮಿಕ ಸ್ಥಳದಲ್ಲೇ ಅಸುನೀಗಿದರೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದು ಆತನನ್ನ ಸಂಚಾರಿ ಪೊಲೀಸರು ತಕ್ಷಣ ಆಸ್ಪತ್ರೆ ಸೇರಿಸಿದ್ದಾರೆ. ಘಟನಾ ಸ್ಥಳದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಪಿಕ್ ಅಪ್ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವುದಾಗಿ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅವರ ಮಾಹಿತಿಯಂತೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ.
Ullal Coolie worker who was working on the road side dies on spot after he was hit by an unidentified vehicle, another one has been injured with minor injuries in Mangalore. The deceased is said to be from Bihar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm