ಬ್ರೇಕಿಂಗ್ ನ್ಯೂಸ್
13-08-22 10:39 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 13: ಕೇಂದ್ರ ಸರಕಾರದ ಆಜಾದಿ ಕಾ ಅಮೃತ್ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದಡಿ ನಗರದ ಎಂಸಿಸಿ ಬ್ಯಾಂಕಿನಲ್ಲಿ ಧ್ವಜಾರೋಹಣ ಸಂಭ್ರಮ ಏರ್ಪಡಿಸಲಾಗಿತ್ತು. ಬಾವುಟಗುಡ್ಡೆಯ ಎಂಸಿಸಿ ಬ್ಯಾಂಕಿನ ಪ್ರಧಾನ ಕಚೇರಿ ಕಟ್ಟಡವನ್ನು ತ್ರಿವರ್ಣ ರೂಪದಲ್ಲಿ ಅಲಂಕರಿಸಲಾಗಿತ್ತು. ಬ್ಯಾಂಕಿನ ಅಧ್ಯಕ್ಷರು ಸೇರಿದಂತೆ ಸದಸ್ಯರು, ಸಿಬಂದಿ ವರ್ಗ ತ್ರಿವರ್ಣ ಧ್ವಜ ಹಿಡಿದು ಸಂಭ್ರಮಿಸಿದರು.
ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಬ್ಯಾಂಕಿನ ನಿರ್ದೇಶಕರು, ಬ್ಯಾಂಕಿನ ಜನರಲ್ ಮ್ಯಾನೇಜರ್, ಇನ್ನಿತರ ಸಿಬಂದಿ ವರ್ಗದ ಸಮ್ಮುಖದಲ್ಲಿ ರಾಷ್ಟ್ರ ಧ್ವಜ ಹಾರಿಸಲಾಯಿತು.











ಈ ಸಂದರ್ಭದಲ್ಲಿ ಬ್ಯಾಂಕಿನ ನಿರ್ದೇಶಕರಾದ ಹೆರಾಲ್ಡ್ ಮೊಂತೇರೋ, ಮಾರ್ಸೆಲ್ ಡಿಸೋಜ, ರೋಶನ್ ಡಿಸೋಜ, ಬ್ಯಾಂಕಿನ ಪ್ರೊಫೆಶನಲ್ ಡೈರೆಕ್ಟರ್ ಸುಶಾಂತ್ ಸಲ್ದಾನಾ, ಶರ್ಮಿಳಾ ಮಿನೇಜಸ್, ಜನರಲ್ ಮ್ಯಾನೇಜರ್ ಸುನಿಲ್ ಮಿನೇಜಸ್, ಡೆಪ್ಯುಟಿ ಜನರಲ್ ಮ್ಯಾನೇಜರ್ ರಾಜ್ ಎಫ್. ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.
As part of ‘Har Ghar Tiranga’ campaign (August 13 to August 15) under the aegis of ‘Azadi Ka Amrit Mahotsav’ promoted by the Govt of India to encourage people to bring the National Flag (Tiranga) and hoist it to mark the momentous occasion of 75th year of India’s independence, the National Flag was hoisted at the administrative office of MCC Bank Ltd on August 13.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm