ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm