ಬ್ರೇಕಿಂಗ್ ನ್ಯೂಸ್
15-08-22 04:47 pm Mangalore Correspondent ಕರಾವಳಿ
ಉಳ್ಳಾಲ, ಆ.15 : ಉಳ್ಳಾಲದ ಹೆಬ್ಬಾಗಿಲಾದ ತೊಕ್ಕೊಟ್ಟು ಓವರ್ ಬ್ರಿಡ್ಜಲ್ಲಿ ಸ್ಥಾಪನೆಗೊಂಡ 110 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ಮೊದಲ ಬಾರಿಗೆ ಗಜಗಾತ್ರದ ರಾಷ್ಟ್ರ ಧ್ವಜ ಬಾನೆತ್ತರಕ್ಕೆ ಹಾರಿದೆ.
ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರು ಉಳ್ಳಾಲವು ತಾಲೂಕಾಗಿ ಬೇರ್ಪಟ್ಟ ನಂತರ ನೂತನ 110 ಅಡಿ ಧ್ವಜ ಸ್ಥಂಭದಲ್ಲಿ ಮೊದಲ ಧ್ವಜಾರೋಹಣಗೈದ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಭಾಜನರಾದರು. ಸ್ವಿಚ್ ಅದುಮುವ ಮುಖೇನ ಅವರು ಧ್ವಜಾರೋಹಣಗೈದರು.ಶಾಸಕ ಯು.ಟಿ.ಖಾದರ್ ಮಾತನಾಡಿ ಉಳ್ಳಾಲದ ಜನರ ದೇಶಪ್ರೇಮ, ಸ್ವಾಭಿಮಾನದ ಸಂಕೇತವಾಗಿ ಶಾಶ್ವತವಾಗಿ ಈ ರಾಷ್ಟ್ರಧ್ವಜ 24 ಗಂಟೆ ಹಾರಾಡಲಿದೆ. 75ರ ಸ್ವಾತಂತ್ರ್ಯ ಸಂಭ್ರಮದಲ್ಲಿ ನಮಗೆ ಪಾಲ್ಗೊಳ್ಳಲು ಅವಕಾಶ ದೊರಕಿದ್ದು ನಮ್ಮೆಲ್ಲರ ಭಾಗ್ಯ. ಮುಂದಿನ ದಿವಸಗಳಲ್ಲಿ ನಾವು ದ್ವೇಷ ಎಂಬ ಪದವನ್ನ ಹೃದಯದಿಂದಲೇ ಕಿತ್ತೆಸೆಯುವ ಕಾರ್ಯ ನಡೆಸಿ ಎಲ್ಲರೂ ಜತೆಗೂಡಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಬೇಕೆಂದು ಕರೆ ನೀಡಿದರು.








ಧ್ವಜಾರೋಹಣಕ್ಕೂ ಮುನ್ನ ಉಳ್ಳಾಲ ರಾಣಿ ಅಬ್ಬಕ್ಕ ವೃತ್ತದಿಂದ ತೊಕ್ಕೊಟ್ಟಿನ ವರೆಗೆ ತಿರಂಗಾ ಯಾತ್ರೆ ನಡೆಯಿತು. ಓವರ್ ಬ್ರಿಡ್ಜಲ್ಲಿ ನಡೆದ ಐತಿಹಾಸಿಕ ಧ್ವಜಾರೋಹಣಕ್ಕೆ ಸಾವಿರಾರು ದೇಶಭಕ್ತ ಜನರು ಸಾಕ್ಷಿಯಾದರು. ಅಬ್ಬಕ್ಕನ ಪ್ರತಿಮೆಗೆ ಮಾಲಾರ್ಪಣೆ, ಗೌರವ ಸಲ್ಲಿಸಿದ ಬಳಿಕ ಓವರ್ ಬ್ರಿಡ್ಜ್ ವರೆಗೆ ಮೆರವಣಿಗೆಯಲ್ಲಿ ಬಂದ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಬಂದು ತ್ರಿವರ್ಣ ತಿರಂಗಾ ಏರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
Mangalore 110 Feet tall national flag attracts a large gathering at Ullal on Independence day.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am