ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm