ಬ್ರೇಕಿಂಗ್ ನ್ಯೂಸ್
16-08-22 10:29 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 16: ಉಡುಪಿ ಎಸ್ಪಿಯಾಗಿ ಎರಡು ವರ್ಷಗಳಲ್ಲಿ ಅಮೋಘ ರೀತಿಯಲ್ಲಿ ಕೆಲಸ ನಿರ್ವಹಿಸಿದ್ದ ಎನ್.ವಿಷ್ಣುವರ್ಧನ್ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಬೆಂಗಳೂರು ಇಂಟೆಲಿಜೆನ್ಸ್ ಎಸ್ಪಿಯಾಗಿ ಹೊಸ ಜವಾಬ್ದಾರಿಯನ್ನು ವಿಷ್ಣುವರ್ಧನ್ ಅವರಿಗೆ ವಹಿಸಲಾಗಿದೆ.
ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಕ್ಷಯ್ ಮಚ್ಚೀಂದ್ರ ಅವರನ್ನು ನೇಮಕ ಮಾಡಲಾಗಿದೆ. 2015ರ ಬ್ಯಾಚಿನಲ್ಲಿ ಐಪಿಎಸ್ ಪೂರೈಸಿದ್ದ ಮಚೀಂದ್ರ ಅವರನ್ನು ಕಳೆದ 2020ರ ಜನವರಿ ಒಂದರಂದು ಉಡುಪಿ ಎಸ್ಪಿ ಹುದ್ದೆಗೆ ನೇಮಿಸಿ ಆದೇಶ ಮಾಡಲಾಗಿತ್ತು. ಆದರೆ ಎರಡೇ ದಿನದಲ್ಲಿ ಆದೇಶವನ್ನು ಬದಲಾಯಿಸಿದ ರಾಜ್ಯ ಸರಕಾರ, ದಕ್ಷ ಅಧಿಕಾರಿಯೆಂದು ಹೆಸರು ಮಾಡಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಿತ್ತು. ಇದೀಗ ಮತ್ತೆ ಮಚ್ಚೀಂದ್ರ ಅವರಿಗೆ ಉಡುಪಿ ಎಸ್ಪಿ ಹುದ್ದೆ ನೀಡಲಾಗಿದೆ.

ಕಳೆದ ಎರಡು ವರ್ಷಗಳಲ್ಲಿ ವಿಷ್ಣುವರ್ಧನ್ ಅವರು ಹಲವು ಮಹತ್ವದ ಪ್ರಕರಣಗಳನ್ನು ಭೇದಿಸಿ ಜನರ ಗಮನ ಸೆಳೆದಿದ್ದರು. ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ಉತ್ತರ ಪ್ರದೇಶದಲ್ಲಿ ಅವಿತಿದ್ದ ಆರೋಪಿಗಳನ್ನು ಹಿಡಿದು ತರುವಲ್ಲಿ ವಿಷ್ಣುವರ್ಧನ್ ಅವರದ್ದು ಮಹತ್ವದ ಪಾತ್ರ. ಮುಂಬೈ ಬಸ್ಸಿನಿಂದ ಬೈಂದೂರಿನಲ್ಲಿ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆನ್ನತ್ತಿ ಎರಡೇ ದಿನದಲ್ಲಿ ಆರೋಪಿಗಳನ್ನು ಮಧ್ಯಪ್ರದೇಶದಿಂದ ಪತ್ತೆ ಮಾಡಿದ್ದು ಕಾರ್ಯ ದಕ್ಷತೆಗೆ ಗರಿ ಮೂಡಿಸಿತ್ತು.
N Vishuvardhan, SP of Udupi has been transferred to a new assignment as Superintendent of Police, Intelligence, Bengaluru.Hakay Akshay Machindra who completed his Civil Services (Main) Examination in 2014 and was appointed to the Indian Police Service (on probation) in December 2015 has replaced Vishnuvardhan .Earlier on January 1, 2020, Machindra was appointed as SP of Udupi. However, later on, within a day, the government revised its decision and appointed N Vishnuvardhan who took charge on January 3, 2020.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm