ಬ್ರೇಕಿಂಗ್ ನ್ಯೂಸ್
05-10-20 12:38 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 05 : ಈ ಬಾರಿ ಕೃಷ್ಣಾಷ್ಟಮಿ, ಗಣೇಶೋತ್ಸವಕ್ಕೆ ಕೊರೊನಾ ನಿರ್ಬಂಧ ನೆಪದಲ್ಲಿ ಆಚರಣೆಗೆ ಅವಕಾಶ ನೀಡಿರದ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಸರಾ ಉತ್ಸವಕ್ಕೆ ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ದೇವಸ್ಥಾನಗಳಲ್ಲಿ ಆಚರಿಸಲು ಅವಕಾಶ ನೀಡಿದೆ.
ದೇವಸ್ಥಾನಗಳಲ್ಲಿ ದಸರಾ ಹಬ್ಬದ ನಿಮಿತ್ತ ಶಾರದಾ ವಿಗ್ರಹ ಸ್ಥಾಪನೆ ಮಾಡಿದರೂ ಹೆಚ್ಚಿನ ಜನ ಸೇರಲು ಅವಕಾಶ ಇಲ್ಲ. ಯಾವುದೇ ತರಹದ ಸಭೆ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇರಲ್ಲ. ಅಲ್ಲದೆ, ಹುಲಿವೇಷ ತಂಡಕ್ಕೂ ಅವಕಾಶ ನೀಡದಿರಲು ಜಿಲ್ಲಾ ಧಾರ್ಮಿಕ ಪರಿಷತ್ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ದಸರಾ ಹಬ್ಬ ನೆಪದಲ್ಲಿ ಜನಸಂದಣಿ ಸೇರುವಂತಿಲ್ಲ. ಅಲ್ಲದೆ ದೇವಸ್ಥಾನಗಳಲ್ಲಿ ಭಕ್ತರಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕಾೃನಿಂಗ್, ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ನಿಯಮಗಳನ್ನು ಜಾರಿಗೆ ತರಲು ಸ್ವಯಂಸೇವಕರನ್ನು ಬಳಸಿಕೊಳ್ಳಬೇಕು. ದೇವಸ್ಥಾನದ ಒಳಗೆ ಸಾಮಾಜಿಕ ಅಂತರ ಕಾಪಾಡಲು ಕುರ್ಚಿಗಳನ್ನು ಇರಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯಕ್ರಮ ನೇರಪ್ರಸಾರ ಮಾಡಿ, ಹೆಚ್ಚು ಜನ ಸೇರದಂತೆ ನೋಡಿಕೊಳ್ಳಬೇಕು. ದೊಡ್ಡ ಗಾತ್ರದ ಶಾಮಿಯಾನ, ಚಪ್ಪರ ಹಾಕಲು ಅವಕಾಶ ನೀಡದಂತೆ ಎಲ್ಲಾ ದೇವಸ್ಥಾನಗಳಿಗೆ ಸೂಚಿಸುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗಿದೆ. ಇಷ್ಟೇ ಅಲ್ಲದೆ ಹಬ್ಬದಲ್ಲಿ ಅಂಗಡಿ ವ್ಯಾಪಾರಕ್ಕೆ ಕೂಡ ಅವಕಾಶ ನೀಡಲಾಗಿಲ್ಲ.

ಇದೇ ವೇಳೆ ಮುಂಬರುವ ದೀಪಾವಳಿ ಹಬ್ಬವನ್ನೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ದೀಪಾವಳಿಗೆ ಸುಡುಮದ್ದು/ಪಟಾಕಿ ಶೇಖರಣೆ, ಮಾರಾಟ ಹಾಗೂ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷರೂ ಆಗಿರುವ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಈ ಸಭೆಯಲ್ಲಿ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಕೆ.ಸೂರ್ಯ ಕಶೆಕೋಡಿ, ಸೂರ್ಯನಾರಾಯಣ ಭಟ್, ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮುಖ್ಯಸ್ಥರು ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm