ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.


ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm