ಬ್ರೇಕಿಂಗ್ ನ್ಯೂಸ್
19-08-22 01:47 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಜಾರ್ಖಂಡ್ ಮೂಲದ ಯುವಕನೊಬ್ಬ ಸುರತ್ಕಲ್ ಬಳಿ ಕತ್ತಿ ಬೀಸಿ ಹುಚ್ಚಾಟ ನಡೆಸಿದ್ದಾನೆ. ಸುರತ್ಕಲ್ ಬಳಿಯ ಕಾನದಲ್ಲಿ ಘಟನೆ ನಡೆದಿದ್ದು ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯನ್ನು ಅತುಲ್ ಕಲ್ಲು (30) ಎಂದು ಪೊಲೀಸರು ಗುರುತಿಸಿದ್ದು ಆತ ಗೋವಾದಿಂದ ಕಾಸರಗೋಡಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ, ಸುರತ್ಕಲ್ ರೈಲು ನಿಲ್ದಾಣದಲ್ಲಿ ಇಳಿದಿದ್ದು ಸಾರ್ವಜಕನರ ಜೊತೆ ಒರಟಾಗಿ ವರ್ತಿಸಿದ್ದಾನೆ. ವೆಂಕಪ್ಪ ಎಂಬ ಸ್ಥಳೀಯ ಒಬ್ಬರನ್ನು ಬೆದರಿಸಿ ಅವರ ಬಳಿಯಿದ್ದ ಕತ್ತಿಯನ್ನು ಪಡೆದಿದ್ದಲ್ಲದೆ, ಅದನ್ನು ಬೀಸುತ್ತಾ ಜನರಲ್ಲಿ ಭಯ ಹುಟ್ಟಿಸಿದ್ದ.


ಇದೇ ವೇಳೆ, ಗ್ಯಾರೇಜ್ ನಡೆಸುತ್ತಿದ್ದ ಇಮ್ರಾನ್ ಎಂಬವರ ಮೇಲೆ ಕತ್ತಿ ಬೀಸಿದ್ದು ಆತನಿಗೆ ಸ್ವಲ್ಪ ಗಾಯವಾಗಿದೆ. ಬಳಿಕ ಸಾರ್ವಜನಿಕರು ಸೇರಿ ವ್ಯಕ್ತಿಯನ್ನು ಹಿಡಿದಿದ್ದು ಎರಡೇಟು ಬಿಗಿದಿದ್ದಾರೆ. ವ್ಯಕ್ತಿ ಮಾನಸಿಕ ಅಸ್ವಸ್ಥನ ರೀತಿ ವರ್ತಿಸುತ್ತಿದ್ದಾನೆ. ಜನರಿಂದ ಪೆಟ್ಟು ತಿಂದಿರುವ ಕಾರಣದಿಂದ ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
Mentally ill person creates panic by pelting stones on bus by holding knife at Surathkal in Mangalore. While trying to save one person was assaulted with a knife and has been admitted in the hospital.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm