ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am