ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm