ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm