ಬ್ರೇಕಿಂಗ್ ನ್ಯೂಸ್
19-08-22 10:46 pm Mangalore Correspondent ಕರಾವಳಿ
ಬೆಳ್ತಂಗಡಿ,ಆಗಸ್ಟ್ 19 : ಸುಮಾರು 58,010 ಕಿ.ಮೀ.ದ್ವಿಚಕ್ರ ವಾಹನದಲ್ಲಿ ವಿವಿಧ ಕ್ಷೇತ್ರಗಳನ್ನು ಸಂದರ್ಶಿಸಿದ ಅಮ್ಮ- ಮಗ ಶುಕ್ರವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು.
ಮೈಸೂರಿನ 44ರ ಹರೆಯದ ಕೃಷ್ಣಕುಮಾರ್ ಮತ್ತು ಅವರ ತಾಯಿ 72 ಹರೆಯದ ರತ್ನಮ್ಮ ಸ್ಕೂಟರ್ನಲ್ಲೇ ದೇಶ ತೀರ್ಥಯಾತ್ರೆ ಮಾಡಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾತ್ರೆ ಸಂದರ್ಭ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈಗಾಗಲೇ ಇವರು 58010 ಕಿ.ಮೀ ಸ್ಕೂಟರಿನಲ್ಲಿ ಸಂಚರಿಸಿದ್ದು, ಇನ್ನು ಪುತ್ತೂರು ಹಾಗೊ ವಿಟ್ಲದ ತಾಯಿಯ ಸ್ನೇಹಿತೆ ಮನೆಗೆ ತೆರಳಲಿದ್ದಾರೆ ಎಂದು ಕೃಷ್ಣ ಕುಮಾರ್ ತಿಳಿಸಿದ್ದಾರೆ.
2018ರಲ್ಲಿ ಮೈಸೂರಿನಿಂದ ಇದೇ, ಸ್ಕೂಟರ್ನಲ್ಲಿ ಪ್ರವಾಸ ಆರಂಭಿಸಿದ ತಾಯಿ ಮಗ ಸಮಗ್ರ ಭಾರತ ಸುತ್ತುವ ಸಂಕಲ್ಪ ಮಾಡಿ, ನೇಪಾಲ, ಭೂತನ್, ಮಾಯನ್ಮಾರ್ ದೇಶಗಳನ್ನೂ ಸಂದರ್ಶಿಸಿದ್ದು ಅಷ್ಟರಲ್ಲಿ ಕೊರೊನಾ ಸಮಸ್ಯೆ ತಲೆದೋರಿದ ಕಾರಣ 2020ರಲ್ಲಿ ಮೈಸೂರಿಗೆ ಹಿಂದಿರಿಗಿದ್ದು, ಬಳಿಕ ಸ್ಥಳೀಯವಾಗಿಯೇ ಸುತ್ತಾಡುತಿದ್ದೇವೆ ಎಂದು ತಿಳಿಸಿದರು.
ತಾಯಿ ಚೂಡಾರತ್ನ ಅವರಿಗೆ ಈಗ 70 ವರ್ಷ. 70ರ ಇಳಿ ವಯಸ್ಸಿನಲ್ಲಿ ಸ್ಕೂಟರಿನಲ್ಲಿ ಯಾತ್ರೆ ಕೈಗೊಳ್ಳುವುದು ಸುಲಭದ ಮಾತಲ್ಲ. ಆದರೆ ಮಗನ ಮೇಲೆ ಭರವಸೆ ಇಟ್ಟು ಯಾತ್ರೆ ಮಾಡಿದ್ದಾರೆ. ದೇಶದ ಪ್ರತಿಯೊಂದು ಧಾರ್ಮಿಕ ಸ್ಥಳಗಳನ್ನೂ ನೋಡಿ ಬಂದಿದ್ದಾರೆ.
Mysuru mother son duo reach Dharmasthala temple after travelling 58 thousand kilometers by old scooter.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm