ಬ್ರೇಕಿಂಗ್ ನ್ಯೂಸ್
05-10-20 06:12 pm Mangaluru Correspondent ಕರಾವಳಿ
ಮಂಗಳೂರು: ಡಿ.ಕೆ ಶಿವಕುಮಾರ್ ಮನೆಗೆ ಸಿಬಿಐ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಕಾಡತೊಡಗಿದ್ದು ಅದಕ್ಕಾಗಿ ಸಿಬಿಐ ದಾಳಿ ನಡೆಸಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಯು.ಟಿ ಖಾದರ್, ಚುನಾವಣೆ ಸಂದರ್ಭದಲ್ಲಿ ಗಮನವನ್ನು ಬೇರೆಡೆ ಸೆಳೆಯಲು ಈ ದಾಳಿ ನಡೆಸಲಾಗಿದೆ. ರಾಜ್ಯ ಹಾಗು ಕೇಂದ್ರದಲ್ಲಿರುವುದು ಎಟೆನಷನ್ ಡೈವರ್ಟ್ ಸರಕಾರ. ಈ ದಾಳಿಯಿಂದ ಕಾಂಗ್ರೆಸ್ ಕುಗ್ಗುವುದಿಲ್ಲ. ಪರೋಕ್ಷವಾಗಿ ಈ ದಾಳಿ ನಡೆಸುವ ಮೂಲಕ ಬಿಜೆಪಿ ಉಪ ಚುನಾವಣೆಯ ಸೋಲನ್ನು ಒಪ್ಪಿಕೊಡಿದೆ ಎಂದು ಹೇಳಿದರು.
ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ಸಿಬಿಐ, ಐಟಿ ದಾಳಿ ನಡೆಸುವ ಉದ್ದೇಶವೇನು ? ಇದರ ಹಿಂದಿನ ಹಿಡನ್ ಅಜೆಂಡಾ ಏನು ಎಂದು ಖಾದರ್ ಪ್ರಶ್ನೆ ಮಾಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am