ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am