ಬ್ರೇಕಿಂಗ್ ನ್ಯೂಸ್
05-10-20 06:32 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 5: ಚುನಾವಣೆ ಸಂದರ್ಭದಲ್ಲಿ ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಕೆಪಿಸಿಸಿ ಸದಸ್ಯ ಐವನ್ ಡಿಸೋಜಾ ಪ್ರಶ್ನೆ ಮಾಡಿದ್ದಾರೆ.
ಸಿಬಿಐ ದಾಳಿ ಬಿಜೆಪಿ ರಾಜಕೀಯ ಉದ್ದೇಶ ಹೊಂದಿದೆ. ಇಡಿ, ಐ ಟಿ ಬಳಿಕ ಕೇಂದ್ರ ಸರಕಾರ ಈಗ ಸಿಬಿಐಯನ್ನು ದುರ್ಬಳಕೆ ಮಾಡಿದೆ. ದ್ವೇಷ ರಾಜಕಾರಣದಿಂದ ಈ ದಾಳಿ ನಡೆಸಲಾಗಿದೆ. ಈ ದಾಳಿ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕಟುವಾಗಿ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಐವನ್ ಡಿಸೋಜ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ರು.
ಉಪ ಚುನಾವಣೆಗೆ ಮೊದಲೇ ಬಿಜೆಪಿ ತನ್ನ ಸೋಲು ಒಪ್ಪಿಕೊಂಡಿದೆ. ಸೋಲಿನ ಭಯದಿಂದ ಸಿಬಿಐ ದಾಳಿ ನಡೆಸಿದೆ. ಭ್ರಷ್ಟಾಚಾರ ವಿಚಾರದಲ್ಲಿ ದಾಳಿ ನಡೆಸುವುದಿದ್ದರೆ ಇವರಿಗೆ ಚುನಾವಣೆ ಸಂದರ್ಭದಲ್ಲಿಯೇ ನೆನಪಾಗುವುದೇ ? ಭ್ರಷ್ಟಾಚಾರ ಬಗ್ಗೆ ತನಿಖೆ ನಡೆಸುವುದಿದ್ದರೆ ಮುಖ್ಯಮಂತ್ರಿ ತಮ್ಮ ಮಗನ ಬಗ್ಗೆ ತನಿಖೆ ನಡೆಸಲಿ. ತಾಕತ್ತಿದ್ದರೆ ತಮ್ಮ ಮಗ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ. ಯಡಿಯೂರಪ್ಪ ಅವರಿಗೆ ಗಂಡಸ್ತನ ಇದ್ರೆ ತಮ್ಮ ಮಗ 17 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ಸವಾಲು ಹಾಕಿದ್ದಾರೆ.
ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆರ್ ಟಿ ಜಿ ಎಸ್ ಮುಖಾಂತರ ಲಂಚ ಪಡೆದಿದ್ದಾರೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕೆಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಈ ಪ್ರಕರಣದಲ್ಲಿ ಬಿಜೆಪಿಯ ಹಲವರ ಮೇಲೆ ತನಿಖೆ ಆಗಬೇಕಿದೆ ಎಂದು ಐವನ್ ಡಿಸೋಜ ಒತ್ತಾಯಿಸಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm