ಬ್ರೇಕಿಂಗ್ ನ್ಯೂಸ್
22-08-22 10:31 pm Udupi Correspondent ಕರಾವಳಿ
ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:39 pm
HK News Staffer
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm