ಬ್ರೇಕಿಂಗ್ ನ್ಯೂಸ್
22-08-22 10:31 pm Udupi Correspondent ಕರಾವಳಿ
ಕುಂದಾಪುರ,ಆಗಸ್ಟ್ 22: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ನಡೆದಿದೆ
ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮೂಲತಃ ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ ಅವರು ಕಳೆದ ಹದಿನಾರು ವರ್ಷಗಳ ಹಿಂದೆ ಕೋಗಾರ್ ಮೂಲದ ರವಿ ಆಚಾರ್ಯ ಅವರೊಂದಿಗೆ ವಿವಾಹವಾಗಿದ್ದರು. ಟಿಪ್ಪರ್ ಚಾಲಕನಾಗಿರುವ ರವಿ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಟಿಪ್ಪರ್ ಚಾಲಕನಾಗಿ ದುಡಿಯುತ್ತಿದ್ದು, ಪತಿ ಹಾಗೂ ಪತ್ನಿ ತಮ್ಮ ಎರಡು ಮಕ್ಕಳೊಂದಿಗೆ ಮೊದಲು ಇಲ್ಲಿಯೇ ನೆಲೆಸಿದ್ದರು. ಅತೀಯಾದ ಕುಡಿತದ ಚಟ ಹೊಂದಿರುವ ರವಿ ಕುಡಿದು ಆಗಾಗ್ಗೆ ಗಲಾಟೆ ಮಾಡುತ್ತಿದ್ದು, ಪತ್ನಿಗೂ ಕಿರುಕುಳ ನೀಡುತ್ತಿದ್ದನು. ಈ ಹಿನ್ನೆಲೆ ಮನೆಯವರು ಮಾತುಕತೆ ನಡೆಸಿ ಆ ಬಳಿಕ ಪತಿಯಿಂದ ದೂರ ಉಳಿದುಕೊಂಡಿದ್ದ ಪತ್ನಿ ಪೂರ್ಣಿಮಾ ತಮ್ಮ ಇಬ್ಬರು ಮಕ್ಕಳೊಂದಿಗೆ ತಾಯಿಯ ಮನೆ ಸೊರಬದಲ್ಲಿ ನೆಲೆಸಿದ್ದರು.

ಘಟನಾ ಸ್ಥಳಕ್ಕೆ ಠಾಣಾಧಿಕಾರಿ ಪವನ್ ನಾಯ್ಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.
In an incident that occurred on late night of Sunday, August 21 near Devalmunda school of Katbelthur village under rural police station limits, a man, killed his wife in drunken stupor and later ended his own life by consuming poison.Poornima Acharya (38), resident of Soraba, is the woman who was killed by her husband Ravi Acharya (42) of Kogar origin, who consumed poison and killed himself.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm