ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am