ಬ್ರೇಕಿಂಗ್ ನ್ಯೂಸ್
25-08-22 01:54 pm Udupi Correspondent ಕರಾವಳಿ
ಉಡುಪಿ, ಆ.25: ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿ, ದ್ವಿಚಕ್ರ ವಾಹನ ಸವಾರನ ಸಾವಿಗೆ ಕಾರಣವಾದ ಆರೋಪಿ ಅಟೋ ಚಾಲಕನಿಗೆ ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2018ರ ನವೆಂಬರ್ 12ರಂದು ಸಂಜೆ 4.15ರ ಸುಮಾರಿಗೆ ಉದ್ಯಾವರದ ಸಂಪತ್ಕುಮಾರ್ ಎಂಬಾತ ಡಯಾನ ಜಂಕ್ಷನ್ನಿಂದ ಹಳೇ ತಾಲೂಕು ಆಫೀಸ್ ಕಡೆಗೆ ಏಕಮುಖ ಸಂಚಾರ ರಸ್ತೆಯಲ್ಲಿ ತನ್ನ ಆಟೋರಿಕ್ಷಾ ವನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿ, ದ್ವಿಚಕ್ರ ವಾಹನ ಸವಾರ ಗಣೇಶ್ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ, ಗಣೇಶ್ ರಸ್ತೆಗೆ ಬಿದ್ದು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರವಾಗಿ ಗಾಯಗೊಂಡು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ಪ್ರಕಾಶ್ ಅವರು ಆರೋಪಿ ಸಂಪತ್ ಕುಮಾರ್ಗೆ 2 ವರ್ಷ ಕಾರಾಗೃಹ ವಾಸ ಶಿಕ್ಷೆ ಹಾಗೂ 18 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ ವಾದ ಮಂಡಿಸಿದ್ದರು.
Udupi Auto driver punished for two years jail and fine of 18 thousand for killing bike rider of negligence by the court.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm