ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm