ಬ್ರೇಕಿಂಗ್ ನ್ಯೂಸ್
31-08-22 01:23 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 31 : ಪ್ರಧಾನಿ ಮೋದಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ಪ್ರದರ್ಶನಕ್ಕೆ ಸಿದ್ಧತೆ ನಡೆಸಿ, ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ವಿಚಾರಗಳನ್ನು ಹಂಚಿಕೊಳ್ಳುತ್ತಿರುವ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಚರ್ಚೆ ನಡೆಸುತ್ತಿರುವುದು, ಕೆಲವು ವ್ಯಕ್ತಿಗಳ ಫೋಟೊಗಳನ್ನು ಮಾರ್ಕ್ ಮಾಡಿ ಹಂಚುತ್ತಿರುವುದು, ಆಕ್ಷೇಪಾರ್ಹ ಬರಹಗಳನ್ನು ವಾಟ್ಸಪ್, ಫೇಸ್ಬುಕ್ ನಲ್ಲಿ ಹಂಚುತ್ತಿರುವ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣವನ್ನು ಮಂಗಳೂರು ಸಿಟಿ ಸೈಬರ್ ಪೊಲೀಸರು ಮಾನಿಟರ್ ಮಾಡುತ್ತಿದ್ದಾರೆ. ಯಾರು ಇಂತಹ ಬರಹ, ಅನಪೇಕ್ಷಿತ ವಿಚಾರಗಳನ್ನು ಷೇರ್ ಮಾಡುತ್ತಿದ್ದಾರೆ. ಅಂತಹ ವ್ಯಕ್ತಿಗಳ ಬಗ್ಗೆ ನಿಗಾ ಇಟ್ಟಿದ್ದೇವೆ. ಇಬ್ಬರನ್ನು ವಶಕ್ಕೆ ಪಡೆಯಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಫೋಟೋವನ್ನು ಮಾರ್ಕ್ ಮಾಡಿ ಆಕ್ಷೇಪಾರ್ಹ ರೀತಿ ಚಿತ್ರಿಸಿರುವುದು, ಪ್ರಧಾನಿ ಕಾರ್ಯಕ್ರಮದಲ್ಲಿ ಗೊಂದಲ ಉಂಟು ಮಾಡುವ ರೀತಿ ಪೋಸ್ಟ್ ಮಾಡಿರುವುದನ್ನು ಗಮನಿಸಿದ್ದೇವೆ. ಗೊಂದಲ ಉಂಟು ಮಾಡುವುದಕ್ಕೆಂದೇ ವಾಟ್ಸಪ್ ಗ್ರೂಪ್ ರಚನೆ ಮಾಡಲಾಗಿದೆ. ಈ ಗ್ರೂಪ್ ಗಳನ್ನು ಸೋಷಿಯಲ್ ಮಿಡಿಯಾ ಸೆಲ್ ಮಾನಿಟರ್ ಮಾಡುತ್ತಿದೆ. ಯಾವುದೇ ಪೋಸ್ಟ್ ಅಪರಾಧಕ್ಕೆ ಕಾರಣವಾಗಬಲ್ಲ ವಿಚಾರ, ಗೊಂದಲಕ್ಕೀಡು ಮಾಡುವಂತಿದ್ದಲ್ಲಿ ಅಂತಹ ಪೋಸ್ಟ್ ಬಗ್ಗೆ ಪ್ರಕರಣ ದಾಖಲು ಮಾಡುತ್ತೇವೆ. ಇಲ್ಲದಿದ್ದಲ್ಲಿ ಅಂತಹ ವ್ಯಕ್ತಿಗಳಿಂದ ಶೂರಿಟಿ ಬಾಂಡ್ ಪಡೆಯಲಿದ್ದೇವೆ. ಈಗಾಗಲೇ ಎರಡು ಪ್ರಕರಣ ದಾಖಲಿಸಿದ್ದೇವೆ. ಪೋಸ್ಟ್ ಮಾಡಿದವರನ್ನು ವಶಕ್ಕೆ ಪಡೆಯುತ್ತೇವೆ ಎಂದು ಕಮಿಷನರ್ ತಿಳಿಸಿದ್ದಾರೆ.
![]()
ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ ಮಾಡಿದರೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತೇವೆ. ಸೆಕ್ಷನ್ 107, 110 ಅಡಿ ಪ್ರಕರಣ ದಾಖಲಿಸಲು ಅವಕಾಶವಿದೆ ಎಂದು ಕಮೀಷನರ್ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ. ಪೋಸ್ಟ್ ಹಂಚಿಕೆ ಬಗ್ಗೆ ಯಾರು ದೂರು ಕೊಟ್ಟಿದ್ದಾರೆ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗ ಹೇಳುವಂತಿಲ್ಲ ಎಂದರು.
Modi Visit, Defamatory post against bp state president Nalin kumar kateel , 2 cases registered in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm