ಬ್ರೇಕಿಂಗ್ ನ್ಯೂಸ್
31-08-22 07:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31 : ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಗುಡ್ಡದಲ್ಲಿ ಪತ್ತೆಯಾಗಿ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸುಳ್ಯ ಪೊಲೀಸರು ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಥಳತಕ್ಕೊಳಗಾದ ಮಹಮ್ಮದ್ ಸನೀಫ್ ಎಂಬ ಯುವಕ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಐದು ಜನ ಹಲ್ಲೆ ನಡೆಸಿದವರು ಮತ್ತು ನಾಲ್ವರು ಅದಕ್ಕೆ ಸಹಕರಿಸಿದವರೆಂದು ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ದೀಕ್ಷಿತ್, ಮೋಕ್ಷಿತ್, ತನುಜ್, ಅಕ್ಷಯ್, ಪ್ರಜ್ವಲ್ ಹಲ್ಲೆ ನಡೆಸಿದವರಾಗಿದ್ದು ಚರಣ್, ಧನುಷ್, ನಿಶ್ಚಯ್, ಪವನ್ ಸಹಕರಿಸಿದವರೆಂದು ಬಂಧನ ಮಾಡಲಾಗಿದೆ.



ಬಂಧಿತರು ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ, ಬಿಕಾಂ ಓದುತ್ತಿದ್ದವರು. ನೀನು ಹಿಂದು ಹುಡುಗಿ ಜೊತೆಗೆ ಯಾಕೆ ಮಾತನಾಡುತ್ತೀಯಾ ಎಂದು ಹೇಳಿ ನೆಲಕ್ಕೆ ದೂಡಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸನೀಫ್ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ.
ಗುಡ್ಡದಲ್ಲಿ ಜೊತೆಗಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಹಲ್ಲೆ ; ಏಳು ಮಂದಿ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು
Sullia Assault on Muslim boy for roaming with Hindu girl, Nine students booked.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm