ಬ್ರೇಕಿಂಗ್ ನ್ಯೂಸ್
31-08-22 07:11 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 31 : ಕಾಲೇಜು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಗುಡ್ಡದಲ್ಲಿ ಪತ್ತೆಯಾಗಿ ಥಳಿತಕ್ಕೊಳಗಾದ ಪ್ರಕರಣದಲ್ಲಿ ಸುಳ್ಯ ಪೊಲೀಸರು ಒಂಬತ್ತು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಥಳತಕ್ಕೊಳಗಾದ ಮಹಮ್ಮದ್ ಸನೀಫ್ ಎಂಬ ಯುವಕ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದು ಏಳು ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಐದು ಜನ ಹಲ್ಲೆ ನಡೆಸಿದವರು ಮತ್ತು ನಾಲ್ವರು ಅದಕ್ಕೆ ಸಹಕರಿಸಿದವರೆಂದು ಒಟ್ಟು ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ. ದೀಕ್ಷಿತ್, ಮೋಕ್ಷಿತ್, ತನುಜ್, ಅಕ್ಷಯ್, ಪ್ರಜ್ವಲ್ ಹಲ್ಲೆ ನಡೆಸಿದವರಾಗಿದ್ದು ಚರಣ್, ಧನುಷ್, ನಿಶ್ಚಯ್, ಪವನ್ ಸಹಕರಿಸಿದವರೆಂದು ಬಂಧನ ಮಾಡಲಾಗಿದೆ.



ಬಂಧಿತರು ಅದೇ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ, ಬಿಕಾಂ ಓದುತ್ತಿದ್ದವರು. ನೀನು ಹಿಂದು ಹುಡುಗಿ ಜೊತೆಗೆ ಯಾಕೆ ಮಾತನಾಡುತ್ತೀಯಾ ಎಂದು ಹೇಳಿ ನೆಲಕ್ಕೆ ದೂಡಿ ಹಾಕಿ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ವಿದ್ಯಾರ್ಥಿ ಸನೀಫ್ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದಾನೆ.
ಗುಡ್ಡದಲ್ಲಿ ಜೊತೆಗಿದ್ದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಹಲ್ಲೆ ; ಏಳು ಮಂದಿ ವಿರುದ್ಧ ಸುಳ್ಯದಲ್ಲಿ ಪ್ರಕರಣ ದಾಖಲು
Sullia Assault on Muslim boy for roaming with Hindu girl, Nine students booked.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm