ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm