ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am