ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm