ಬ್ರೇಕಿಂಗ್ ನ್ಯೂಸ್
02-09-22 02:05 pm Mangalore Correspondent ಕರಾವಳಿ
ಉಳ್ಳಾಲ, ಸೆ.2: ಮಾಜಿ ಸಚಿವ, ವಿದಾನಸಭಾ ವಿಪಕ್ಷ ಉಪ ನಾಯಕ ಶಾಸಕ ಯು.ಟಿ ಖಾದರ್ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮಂಗಳೂರಿನ ಪ್ರಧಾನಿ ಭೇಟಿ ಕಾರ್ಯಕ್ರಮ ಸೇರಿ ಮೂರು ದಿನಗಳ ಕಾಲ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸರಕಾರೀ ಕಾರ್ಯಕ್ರಮದಲ್ಲಿ ಭಾಗವಹಿಸುವ ಶಾಸಕರುಗಳಿಗೆ RTPCR ರಿಪೋರ್ಟ್ ಕಡ್ಡಾಯ ಪಡಿಸಲಾಗಿತ್ತು. ನಿನ್ನೆ ರಾತ್ರಿ ಶಾಸಕ ಯು.ಟಿ.ಖಾದರ್ ಅವರನ್ನು RTPCR ಪರೀಕ್ಷೆಗೆ ಒಳಪಡಿಸಿದ್ದು , ರೋಗದ ಯಾವುದೇ ಗುಣಲಕ್ಷಣ ಇಲ್ಲದೇ ಇದ್ದರೂ ಪಾಸಿಟಿವ್ ಎಂದು ವರದಿ ಬಂದಿದೆ. ವೈದ್ಯರ ಸಲಹೆಯಂತೆ 3 ದಿನಗಳ ಕಾಲ ಕ್ವಾರಂಟೈನ್ ಆಗಲಿದ್ದಾರೆ.
![]()
ಆದ್ದರಿಂದ ಮೂರು ದಿನಗಳಲ್ಲಿ ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ. ಅಲ್ಲದೆ ಈ ಮೂರು ದಿವಸಗಳಲ್ಲಿ ನಿಗದಿಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಶಾಸಕರು ರದ್ದು ಪಡಿಸಿದ್ದಾರೆ. ಶಾಸಕರು ಮೂರು ದಿನಗಳ ಕಾಲ ಸಾರ್ವಜನಿಕರ ಸೇವೆಗೆ ಅಲಭ್ಯರಾಗಿದ್ದು, ಅಗತ್ಯ ಬಿದ್ದಲ್ಲಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಆದಷ್ಟು ಶೀಘ್ರವೇ ಗುಣಮುಖನಾಗಿ, ಮತ್ತೆ ನನ್ನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವ ವಿಶ್ವಾಸವಿದ್ದು, ಯಾರೂ ಆತಂಕ ಪಡುವ ಆಗತ್ಯವಿಲ್ಲವೆಂದು ಶಾಸಕ ಖಾದರ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Mangalore Mla Khader tested Covid Positive. As Modi arrives to Mangalore he won't be able to attend the program.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am